ಬ್ರೇಕಿಂಗ್ ನ್ಯೂಸ್
03-03-26 10:37 am HK News Staffer ಕರಾವಳಿ
ಉಳ್ಳಾಲ, ಮಾ.3: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾನು ಪ್ರೀತಿಸುತ್ತಿದ್ದ ಹುಡುಗಿ ನಾಲ್ಕು ವರ್ಷಗಳ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಬಂದಿದ್ದ ಪುನೀತ್ ಮತ್ತೆ ಒಮನ್ಗೆ ಮರಳಿದ್ದರು.

ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ನಿವಾಸಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಬಹಳ ಅನ್ಯೋನ್ಯವಾಗಿದ್ದ ಜೋಡಿಯು ಹಲವೆಡೆ ಸುತ್ತಾಡಿರುವ ಫೋಟೊಗಳನ್ನ ಜಾಲತಾಣಗಳಲ್ಲಿ ಹಾಕಿದ್ದರು.
ಇತ್ತೀಚಿನ ದಿನಗಳಲ್ಲಿ ಯುವತಿ ಪುನೀತ್ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೂ ಪ್ರತಿಕ್ರಿಯೆ ನೀಡದೇ ಪ್ರೀತಿಯನ್ನ ನಿರಾಕರಿಸುತ್ತಿದ್ದಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರೇಯಸಿಯೊಂದಿಗೆ ವಿರಸ ತಾಳಲಾರದೆ ಪುನೀತ್ ಮನನೊಂದಿದ್ದು, ಈ ವಿಚಾರವನ್ನು ತನ್ನ ಆಪ್ತ ಗೆಳೆಯರಲ್ಲೂ ಪ್ರಸ್ತಾಪಿಸಿದ್ದರು.

ಪ್ರೇಮ ವೈಫಲ್ಯದ ಸಂಕಟದಲ್ಲಿ ನರಳುತ್ತಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತ ಪರಿಸ್ಥಿತಿಯ (ಇರಾನ್ ಸಂಘರ್ಷ) ಹಿನ್ನೆಲೆ ಒಮನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚುವರಿ ಸಮಯ ಬೇಕಾಗುವ ಸಾಧ್ಯತೆ ಇದ್ದು, ಮೃತದೇಹವನ್ನ ಭಾರತಕ್ಕೆ ತರಲು ವಿಳಂಬವಾಗಬಹುದೆಂದು ಕುಟುಂಬದ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಮೃತ ಪುನೀತ್ ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm