ಬ್ರೇಕಿಂಗ್ ನ್ಯೂಸ್
03-03-26 02:39 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 3: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಮತ್ತು ಸುದೀರ್ಘ ಕಾಲದಿಂದ ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿದ್ದ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು(59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಥಬೀದಿಯ ತಮ್ಮ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಬ್ರೇನ್ ಹೇಮರೇಜ್ ಆಗಿರುವುದಾಗಿ ಹೇಳಿದ್ದು ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಕೈಕ ಪುತ್ರನನ್ನು ಅಗಲಿದ್ದಾರೆ.
ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದ ಸತೀಶ್ ಪ್ರಭು ಅವರು ಬಾಲ್ಯದಿಂದಲೇ ಸಂಘದ ಸ್ವಯಂಸೇವಕರು. ಸಂಘನಿಕೇತನದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಮುಂಚೂಣಿಯಲ್ಲಿದ್ದು ಸೇವಾ ಚಟುವಟಿಕೆ ನಡೆಸುತ್ತಿದ್ದರು. ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಅದರಲ್ಲೇ ಜೀವನ ತೃಪ್ತಿ ಕಂಡವರು. ಆರೆಸ್ಸೆಸ್, ಬಿಜೆಪಿಯಲ್ಲಿ ದೊಡ್ಡವರ ಸಂಪರ್ಕ ಇದ್ದರೂ, ಅದನ್ನು ಮುಂದಿಟ್ಟು ರಾಜಕೀಯ ಮಾಡಿದವರಲ್ಲ. ಕಳೆದ ಬಾರಿ ಬಿಜೆಪಿ ಒಳಗಡೆ ಅಸಮಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಒಗ್ಗಿಕೊಳ್ಳಲು ಸಾಧ್ಯವಾಗದೆ ಮತ್ತೆ ಮಾತೃಪಕ್ಷಕ್ಕೆ ಸೇರಿ ಸಕ್ರಿಯವಾಗಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm