ಬ್ರೇಕಿಂಗ್ ನ್ಯೂಸ್
03-03-26 02:39 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 3: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಮತ್ತು ಸುದೀರ್ಘ ಕಾಲದಿಂದ ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿದ್ದ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು(59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಥಬೀದಿಯ ತಮ್ಮ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಬ್ರೇನ್ ಹೇಮರೇಜ್ ಆಗಿರುವುದಾಗಿ ಹೇಳಿದ್ದು ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಕೈಕ ಪುತ್ರನನ್ನು ಅಗಲಿದ್ದಾರೆ.
ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದ ಸತೀಶ್ ಪ್ರಭು ಅವರು ಬಾಲ್ಯದಿಂದಲೇ ಸಂಘದ ಸ್ವಯಂಸೇವಕರು. ಸಂಘನಿಕೇತನದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಮುಂಚೂಣಿಯಲ್ಲಿದ್ದು ಸೇವಾ ಚಟುವಟಿಕೆ ನಡೆಸುತ್ತಿದ್ದರು. ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಅದರಲ್ಲೇ ಜೀವನ ತೃಪ್ತಿ ಕಂಡವರು. ಆರೆಸ್ಸೆಸ್, ಬಿಜೆಪಿಯಲ್ಲಿ ದೊಡ್ಡವರ ಸಂಪರ್ಕ ಇದ್ದರೂ, ಅದನ್ನು ಮುಂದಿಟ್ಟು ರಾಜಕೀಯ ಮಾಡಿದವರಲ್ಲ. ಕಳೆದ ಬಾರಿ ಬಿಜೆಪಿ ಒಳಗಡೆ ಅಸಮಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಒಗ್ಗಿಕೊಳ್ಳಲು ಸಾಧ್ಯವಾಗದೆ ಮತ್ತೆ ಮಾತೃಪಕ್ಷಕ್ಕೆ ಸೇರಿ ಸಕ್ರಿಯವಾಗಿದ್ದರು.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm