ಬ್ರೇಕಿಂಗ್ ನ್ಯೂಸ್
03-03-26 08:42 pm HK News Staffer ಕರಾವಳಿ
ಉಳ್ಳಾಲ, ಮಾ.03: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಕಿಡಿಗೇಡಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡದ ಭಟ್ಕಳ ದೇವಿನಗರ, ಜಾಲಿ ನಿವಾಸಿ ಶಂಕರ್ ಮಾಸ್ತಪ್ಪ ಮೊಗೇರ್ (35)ಬಂಧಿತ ಆರೋಪಿ. ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ ಬಂಧಿತ ಆರೋಪಿ ಶಂಕರ್ ಎಂಬವನು shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಿದ್ದ.
ಈ ಸಂದೇಶವು ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಕಿಡಿಗೇಡಿ ವಿರುದ್ಧ ಸೋಮವಾರ ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಗಳ ನಡುವೆ ದ್ವೇಷ ಬಿತ್ತಿದ ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಕೂಡ ನಗರ ಪೊಲೀಸ್ ಆಯುಕ್ತರನ್ನ ಆಗ್ರಹಿಸಿದ್ದರು.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am