ಬ್ರೇಕಿಂಗ್ ನ್ಯೂಸ್
03-03-26 08:42 pm HK News Staffer ಕರಾವಳಿ
ಉಳ್ಳಾಲ, ಮಾ.03: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಕಿಡಿಗೇಡಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡದ ಭಟ್ಕಳ ದೇವಿನಗರ, ಜಾಲಿ ನಿವಾಸಿ ಶಂಕರ್ ಮಾಸ್ತಪ್ಪ ಮೊಗೇರ್ (35)ಬಂಧಿತ ಆರೋಪಿ. ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ ಬಂಧಿತ ಆರೋಪಿ ಶಂಕರ್ ಎಂಬವನು shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಿದ್ದ.
ಈ ಸಂದೇಶವು ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಕಿಡಿಗೇಡಿ ವಿರುದ್ಧ ಸೋಮವಾರ ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಗಳ ನಡುವೆ ದ್ವೇಷ ಬಿತ್ತಿದ ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಕೂಡ ನಗರ ಪೊಲೀಸ್ ಆಯುಕ್ತರನ್ನ ಆಗ್ರಹಿಸಿದ್ದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm