ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm