ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm