ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm