ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm