ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am