ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm