ಬ್ರೇಕಿಂಗ್ ನ್ಯೂಸ್
13-03-26 10:04 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ರಾಷ್ಟ್ರಗಳ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 16ರಿಂದ ತೊಡಗಿ 28ರ ವರೆಗೆ ಮಂಗಳೂರು ಏರ್ಪೋರ್ಟ್ (IXE) ನಿಂದ ಶಾರ್ಜಾ (SHJ) ಗೆ ಪ್ರತಿ ದಿನ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ. ಯುದ್ಧ ಆರಂಭಗೊಂಡ ಬಳಿಕ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.
ಇದರಂತೆ, IX 6057 ಮಂಗಳೂರಿನಿಂದ ಮಧ್ಯಾಹ್ನ 13:25ಕ್ಕೆ ಹೊರಟು ಅಲ್ಲಿ ಸ್ಥಳೀಯ ಸಮಯ ಸಂಜೆ 16:05 ಕ್ಕೆ ಶಾರ್ಜಾ ತಲುಪುತ್ತದೆ. IX 6058 ವಿಮಾನದಲ್ಲಿ ಸ್ಥಳೀಯ ಸಮಯ 17:05 ಕ್ಕೆ ಶಾರ್ಜಾದಿಂದ ಹೊರಟು ರಾತ್ರಿ 22:30 IST ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ.
ಅಂತೆಯೇ, IX 1991 ವಿಮಾನವು ಮಂಗಳವಾರ, ಬುಧವಾರ ಮತ್ತು ಭಾನುವಾರ ಮಂಗಳೂರಿನಿಂದ ಬೆಳಗ್ಗೆ 05.15ಕ್ಕೆ ಹೊರಟು 8.30ಕ್ಕೆ ದೆಹಲಿ ತಲುಪುತ್ತದೆ. IX 1992 ಈ 3 ದಿನಗಳಲ್ಲಿ ದೆಹಲಿಯಿಂದ ಬೆಳಗ್ಗೆ 09.30ಕ್ಕೆ ಹೊರಟು ಮಧ್ಯಾಹ್ನ 12.25 ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ. ಈ ವಿಮಾನಗಳ ಸಮಯ ಮಾರ್ಚ್ 16ರಿಂದ 25 ರವರೆಗೆ ಮಾತ್ರ ಆಗಿರುತ್ತದೆ. ಈ ವಿಮಾನ ಸಮಯ ಮತ್ತು ಸಂಖ್ಯೆ ಈ ಮೂರು ದಿನಗಳಿಗೆ ನಿರ್ದಿಷ್ಟವಾಗಿದೆ.
ವಾರದ ಇತರ ದಿನಗಳಲ್ಲಿ, IX 1276 ಮಂಗಳೂರಿನಿಂದ ಬೆಳಗ್ಗೆ 08.30 ಕ್ಕೆ ಹೊರಟು ಪೂರ್ವಾಹ್ನ 11.45 ಕ್ಕೆ ದೆಹಲಿಗೆ ತಲುಪುತ್ತದೆ. IX 1275 ವಿಮಾನ ದೆಹಲಿಯಿಂದ ಬೆಳಗ್ಗೆ 5 ಕ್ಕೆ ಹೊರಟು 8ಕ್ಕೆ ಮಂಗಳೂರಿಗೆ ಆಗಮಿಸುತ್ತದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am