ಬ್ರೇಕಿಂಗ್ ನ್ಯೂಸ್
13-03-26 10:04 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ರಾಷ್ಟ್ರಗಳ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 16ರಿಂದ ತೊಡಗಿ 28ರ ವರೆಗೆ ಮಂಗಳೂರು ಏರ್ಪೋರ್ಟ್ (IXE) ನಿಂದ ಶಾರ್ಜಾ (SHJ) ಗೆ ಪ್ರತಿ ದಿನ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ. ಯುದ್ಧ ಆರಂಭಗೊಂಡ ಬಳಿಕ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.
ಇದರಂತೆ, IX 6057 ಮಂಗಳೂರಿನಿಂದ ಮಧ್ಯಾಹ್ನ 13:25ಕ್ಕೆ ಹೊರಟು ಅಲ್ಲಿ ಸ್ಥಳೀಯ ಸಮಯ ಸಂಜೆ 16:05 ಕ್ಕೆ ಶಾರ್ಜಾ ತಲುಪುತ್ತದೆ. IX 6058 ವಿಮಾನದಲ್ಲಿ ಸ್ಥಳೀಯ ಸಮಯ 17:05 ಕ್ಕೆ ಶಾರ್ಜಾದಿಂದ ಹೊರಟು ರಾತ್ರಿ 22:30 IST ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ.
ಅಂತೆಯೇ, IX 1991 ವಿಮಾನವು ಮಂಗಳವಾರ, ಬುಧವಾರ ಮತ್ತು ಭಾನುವಾರ ಮಂಗಳೂರಿನಿಂದ ಬೆಳಗ್ಗೆ 05.15ಕ್ಕೆ ಹೊರಟು 8.30ಕ್ಕೆ ದೆಹಲಿ ತಲುಪುತ್ತದೆ. IX 1992 ಈ 3 ದಿನಗಳಲ್ಲಿ ದೆಹಲಿಯಿಂದ ಬೆಳಗ್ಗೆ 09.30ಕ್ಕೆ ಹೊರಟು ಮಧ್ಯಾಹ್ನ 12.25 ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ. ಈ ವಿಮಾನಗಳ ಸಮಯ ಮಾರ್ಚ್ 16ರಿಂದ 25 ರವರೆಗೆ ಮಾತ್ರ ಆಗಿರುತ್ತದೆ. ಈ ವಿಮಾನ ಸಮಯ ಮತ್ತು ಸಂಖ್ಯೆ ಈ ಮೂರು ದಿನಗಳಿಗೆ ನಿರ್ದಿಷ್ಟವಾಗಿದೆ.
ವಾರದ ಇತರ ದಿನಗಳಲ್ಲಿ, IX 1276 ಮಂಗಳೂರಿನಿಂದ ಬೆಳಗ್ಗೆ 08.30 ಕ್ಕೆ ಹೊರಟು ಪೂರ್ವಾಹ್ನ 11.45 ಕ್ಕೆ ದೆಹಲಿಗೆ ತಲುಪುತ್ತದೆ. IX 1275 ವಿಮಾನ ದೆಹಲಿಯಿಂದ ಬೆಳಗ್ಗೆ 5 ಕ್ಕೆ ಹೊರಟು 8ಕ್ಕೆ ಮಂಗಳೂರಿಗೆ ಆಗಮಿಸುತ್ತದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm