ಬ್ರೇಕಿಂಗ್ ನ್ಯೂಸ್
13-03-26 10:04 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ರಾಷ್ಟ್ರಗಳ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 16ರಿಂದ ತೊಡಗಿ 28ರ ವರೆಗೆ ಮಂಗಳೂರು ಏರ್ಪೋರ್ಟ್ (IXE) ನಿಂದ ಶಾರ್ಜಾ (SHJ) ಗೆ ಪ್ರತಿ ದಿನ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ. ಯುದ್ಧ ಆರಂಭಗೊಂಡ ಬಳಿಕ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.
ಇದರಂತೆ, IX 6057 ಮಂಗಳೂರಿನಿಂದ ಮಧ್ಯಾಹ್ನ 13:25ಕ್ಕೆ ಹೊರಟು ಅಲ್ಲಿ ಸ್ಥಳೀಯ ಸಮಯ ಸಂಜೆ 16:05 ಕ್ಕೆ ಶಾರ್ಜಾ ತಲುಪುತ್ತದೆ. IX 6058 ವಿಮಾನದಲ್ಲಿ ಸ್ಥಳೀಯ ಸಮಯ 17:05 ಕ್ಕೆ ಶಾರ್ಜಾದಿಂದ ಹೊರಟು ರಾತ್ರಿ 22:30 IST ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ.
ಅಂತೆಯೇ, IX 1991 ವಿಮಾನವು ಮಂಗಳವಾರ, ಬುಧವಾರ ಮತ್ತು ಭಾನುವಾರ ಮಂಗಳೂರಿನಿಂದ ಬೆಳಗ್ಗೆ 05.15ಕ್ಕೆ ಹೊರಟು 8.30ಕ್ಕೆ ದೆಹಲಿ ತಲುಪುತ್ತದೆ. IX 1992 ಈ 3 ದಿನಗಳಲ್ಲಿ ದೆಹಲಿಯಿಂದ ಬೆಳಗ್ಗೆ 09.30ಕ್ಕೆ ಹೊರಟು ಮಧ್ಯಾಹ್ನ 12.25 ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ. ಈ ವಿಮಾನಗಳ ಸಮಯ ಮಾರ್ಚ್ 16ರಿಂದ 25 ರವರೆಗೆ ಮಾತ್ರ ಆಗಿರುತ್ತದೆ. ಈ ವಿಮಾನ ಸಮಯ ಮತ್ತು ಸಂಖ್ಯೆ ಈ ಮೂರು ದಿನಗಳಿಗೆ ನಿರ್ದಿಷ್ಟವಾಗಿದೆ.
ವಾರದ ಇತರ ದಿನಗಳಲ್ಲಿ, IX 1276 ಮಂಗಳೂರಿನಿಂದ ಬೆಳಗ್ಗೆ 08.30 ಕ್ಕೆ ಹೊರಟು ಪೂರ್ವಾಹ್ನ 11.45 ಕ್ಕೆ ದೆಹಲಿಗೆ ತಲುಪುತ್ತದೆ. IX 1275 ವಿಮಾನ ದೆಹಲಿಯಿಂದ ಬೆಳಗ್ಗೆ 5 ಕ್ಕೆ ಹೊರಟು 8ಕ್ಕೆ ಮಂಗಳೂರಿಗೆ ಆಗಮಿಸುತ್ತದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am