ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಜ್, ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am