ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm