ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm