ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am