ಬ್ರೇಕಿಂಗ್ ನ್ಯೂಸ್
17-03-26 03:06 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 17: ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಳ್ಯ ನ್ಯಾಯಾಲಯದಿಂದ 15 ದಿನಗಳ ಕಾಲ ‘ಸಮುದಾಯ ಸೇವೆ’ಯ ಶಿಕ್ಷೆಗೆ ಒಳಗಾಗಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುಳ್ಯ ನಿವಾಸಿ ರಕ್ಷಿತ್ ಜಿ. (29) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸದ್ಯ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸುಳ್ಯದ ಜೆಎಂಎಫ್ಸಿ ನ್ಯಾಯಾಲಯವು ರಕ್ಷಿತ್ಗೆ 15 ದಿನಗಳ ಕಾಲ ಸುಳ್ಯ ಪೇಟೆಯಲ್ಲಿ ನಿಂತು ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ಶಿಕ್ಷೆ ವಿಧಿಸಿತ್ತು. ಅದರಂತೆ ಮಾರ್ಚ್ 15 ರಂದು ರಕ್ಷಿತ್ ಸುಳ್ಯ ಪೇಟೆಯ ಜಂಕ್ಷನ್ನಲ್ಲಿ ನಿಂತು ರಸ್ತೆ ನಿಯಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರ್ವಹಿಸಿದ್ದರು.




ರಕ್ಷಿತ್ ರಸ್ತೆಯಲ್ಲಿ ಬೋರ್ಡ್ ಹಿಡಿದು ನಿಂತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ವೈರಲ್ ಆಗಿದ್ದವು. ಸಮಾಜ ಸೇವೆಯ ರೂಪದಲ್ಲಿದ್ದ ಈ ಶಿಕ್ಷೆಯ ವಿಚಾರ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ರಕ್ಷಿತ್ ಬೇಸರಗೊಂಡಿದ್ದರು. ಇದರಿಂದ ಮಾನಸಿಕವಾಗಿ ನೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಗಮನಿಸಿದ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am