ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm