ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm