ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm