ಬ್ರೇಕಿಂಗ್ ನ್ಯೂಸ್
18-03-26 10:42 pm HK News Staffer ಕರಾವಳಿ
ಮಂಗಳೂರು, ಮಾ 18: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ 'ಗೀತಾ' ಏಳು ಮರಿಗಳಿಗೆ ಜನ್ಮ ನೀಡಿದ್ದು, ಇದನ್ನು ಉದ್ಯಾನವನದಲ್ಲಿ ನಡೆದ ವಿಶೇಷ ಬೆಳವಣಿಗೆಯಾಗಿ ಗುರುತಿಸಲಾಗಿದೆ.
2026ರ ಜನವರಿ ತಿಂಗಳಲ್ಲಿ ನಡೆದ ಈ ಸಂತಾನೋತ್ಪತ್ತಿಯಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳು ಜನಿಸಿದ್ದು, ಪಿಲಿಕುಳದಲ್ಲಿ ಭಾರತೀಯ ತೋಳಗಳ ಮೊದಲ ಯಶಸ್ವಿ ಸಂತಾನೋತ್ಪತ್ತಿ ಎಂದು ಉದ್ಯಾನವನದ ಪ್ರಕಟನೆ ತಿಳಿಸಿದೆ.
ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದೆ. ತಾಯಿ ತೋಳ ಗೀತಾ ಮತ್ತು ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಹಾಗೂ ಪ್ರಾಣಿ ಪಾಲಕರು ಅವುಗಳ ಆರೈಕೆಯನ್ನು ಸಮರ್ಪಕವಾಗಿ ನೋಡಿಕೊಳ್ಳುತ್ತಿದ್ದಾರೆ.
ಇದೀಗ ಮರಿಗಳು ಚುರುಕಾಗಿ ಓಡಾಡಲು ಪ್ರಾರಂಭಿಸಿದ್ದು, ಸಂದರ್ಶಕರ ವೀಕ್ಷಣೆಗೆ ಅವುಗಳನ್ನು ಮುಕ್ತಗೊಳಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am