ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.


ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm