ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.


ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm