ಬ್ರೇಕಿಂಗ್ ನ್ಯೂಸ್
19-03-26 01:05 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 19: ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯ ನೆಪದಲ್ಲಿ ಕೋಳಿ ಅಂಕ ನಡೆಸಿದ್ದು ಪೊಲೀಸರು ದಾಳಿ ನಡೆಸಿ ಆರು ಜನರನ್ನು ಬಂಧಿಸಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿರುದ್ಧವೂ ಕೇಸು ದಾಖಲಿಸಿದ್ದಾರೆ.
ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಎಂಬವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೂಂಡು ಕೋಳಿಗಳಿಗೆ ಹರಿತವಾದ ಕತ್ತಿಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು. ದಾಳಿ ನಡೆಸಿದ ಪೊಲೀಸರು ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಆರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ. ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಳ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದೈವಸ್ದಾನದ ವ್ಯವಸ್ದಾಪನಾ ಸಮಿತಿ ಹಾಗೂ ಆರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣಾ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿದ್ದಾರೆ.

ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಸುಧೀರ್ ರೆಡ್ಡಿ, ಜಾತ್ರೆಯ ಸಂಪ್ರದಾಯ ಎಂದು ಒಂದು ದಿನ ಕೋಳಿ ಅಂಕ ನಡೆಸಲು ಬಿಡಲಾಗಿತ್ತು. ಆನಂತರವೂ ಕೋಳಿ ಅಂಕ ನಡೆಸುವುದು ಜೂಜಿನ ಸಂಸ್ಕೃತಿಯಾಗುತ್ತದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಣ ಪಣಕ್ಕಿಟ್ಟು ಮತ್ತೆ ಅದನ್ನೇ ಮುಂದುವರಿಸುವುದು ಸಂಪ್ರದಾಯ ಪಾಲನೆ ಆಗುವುದಿಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm