ಬ್ರೇಕಿಂಗ್ ನ್ಯೂಸ್
19-03-26 05:27 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 19 : ಧರ್ಮಸ್ಥಳದಲ್ಲಿ 1990ರಿಂದ 2021ರ ವರೆಗೆ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಸೇರಿದಂತೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಹಳೆ ಪ್ರಕರಣಗಳಲ್ಲಿ ಹೊಸತಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂಬ ದೂರಿಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್. ಬಾಲನ್, “74 ಅಸಹಜ ಸಾವುಗಳ ಪ್ರಕರಣಗಳಲ್ಲಿ ಸರಿಯಾದ ಪಂಚನಾಮೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆ ಮಾಡದೇ ಶವ ಸಂಸ್ಕಾರ ಮಾಡಲಾಗಿದೆ. ಲಾಡ್ಜ್ ನಲ್ಲಿ ಸಿಕ್ಕಿದ್ದ ಶವಗಳ ಬಗ್ಗೆ ವಾರೀಸುದಾರರ ತಿಳಿಯುವ ಯತ್ನ ಮಾಡಿಲ್ಲ. ಈ ಎಲ್ಲ ಪ್ರಕರಣಗಳಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಈ ಪ್ರಕರಣಗಳು ಹಳೆಯವು. ಈಗಾಗಲೇ ಯುಡಿಆರ್ ದಾಖಲಾಗಿದೆ. ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದರು. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಮಹಿಳೆಯರು ನಾಪತ್ತೆಯಾಗಿದ್ದು, ತನಿಖೆ ನಡೆದಿಲ್ಲ ಎಂಬ ವಿಚಾರವನ್ನೂ ಕೋರ್ಟ್ ಗಮನಕ್ಕೆ ತಂದರು. ಶವಗಳ ಸಂಸ್ಕಾರ ಪ್ರಕ್ರಿಯೆಯಲ್ಲೂ ಗಂಭೀರ ಲೋಪಗಳಿರುವುದಾಗಿ ಅರ್ಜಿದಾರ ವಕೀಲರು ಆಕ್ಷೇಪಿಸಿದರು.
ಅನಾಥ ಶವ ಪತ್ತೆಗೆ ಯಾವ ಕ್ರಮ ಕೈಗೊಂಡಿದ್ದೀರಿ, ಎಲ್ಲ ಪ್ರಕರಣಗಳಲ್ಲಿ ಪೋಸ್ಟ್ ಮಾರ್ಟಂ ವರದಿ ಇರಿಸಿದ್ದೀರಾ ಎಂದು ಕೇಳಿದ ನ್ಯಾಯಾಧೀಶರು, ಎಲ್ಲ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm