ಬ್ರೇಕಿಂಗ್ ನ್ಯೂಸ್
03-01-21 12:25 pm Mangaluru Correspondent ಕರಾವಳಿ
ಸುರತ್ಕಲ್, ಜ.2: ಇಲ್ಲಿನ ಚಿತ್ರಾಪುರ ಕಡಲತೀರದಲ್ಲಿ ಆಟವಾಡಲು ಹೋಗಿದ್ದ ಬಾಲಕನೊಬ್ಬ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಆಕಾಶ್(13) ಮೃತಪಟ್ಟ ಬಾಲಕ. ಈತ ಸಂಜೆ ಸುಮಾರು 4 ಗಂಟೆಯ ವೇಳೆಗೆ ಸಮುದ್ರದಲ್ಲಿ ಈಜಲು ತೆರಳಿದ್ದ. ಈತನ ಜೊತೆ ಕುಟುಂಬದ ಮೂವರು ಇದ್ದರು. ಮೂವರು ಅಪಾಯದಿಂದ ಪಾರಾಗಿದ್ದರೆ, ಆಕಾಶ್ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾನೆ. ಬಳಿಕ 6 ಗಂಟೆಯ ವೇಳೆಗೆ ಹೊಸಬೆಟ್ಟು ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth drowns in Chitrapura beach in Mangalore. The deceased has been identified as Akash (13).
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm