ಬ್ರೇಕಿಂಗ್ ನ್ಯೂಸ್
21-03-26 03:22 pm HK News Staffer ಕರಾವಳಿ
ಉಡುಪಿ, ಮಾರ್ಚ್ 21: ಯೂಟ್ಯೂಬ್ ವೀಡಿಯೋ ಮತ್ತು ವಾಟ್ಸಾಪ್ ಗ್ರೂಪ್ಗಳ ಮೂಲಕ ಆನ್ಲೈನ್ ಟ್ರೇಡಿಂಗ್ ಆಮಿಷವೊಡ್ಡಿ ಉಡುಪಿಯ ಮಹಿಳೆಯೊಬ್ಬರಿಗೆ ಬರೋಬ್ಬರಿ ₹11.75 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದ್ದು ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ಯೂಟ್ಯೂಬ್ನಲ್ಲಿ ‘Amar Ujala Bonus’ ಎಂಬ ಟ್ರೇಡಿಂಗ್ ವೀಡಿಯೋ ನೋಡಿ ಅದರಲ್ಲಿ ಹೇಳಿದ್ದ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದರು. 15 ದಿನಗಳ ನಂತರ ಅವರನ್ನು ‘A20 Stock Market Profit Guide’ ಎಂಬ ವಾಟ್ಸಾಪ್ ಗ್ರೂಪಿಗೆ ಸೇರಿಸಲಾಗಿತ್ತು. ಅದರಲ್ಲಿ ಟ್ರೇಡಿಂಗ್ ತರಗತಿಗಳನ್ನು ನಡೆಸಿ, ನಂತರ ‘SALT CAP’ ಎಂಬ ಆ್ಯಪ್ ಡೌನ್ಲೋಡ್ ಮಾಡಿಸಿ ಕೆವೈಸಿ ವಿವರಗಳನ್ನು ಪಡೆಯಲಾಗಿತ್ತು.
ಆರೋಪಿಗಳ ಸೂಚನೆಯಂತೆ ಮಹಿಳೆ ಮಾರ್ಚ್ 6ರಿಂದ 14ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹ 11,75,000 ಹಣವನ್ನು ವರ್ಗಾವಣೆ ಮಾಡಿದ್ದರು. ಆದರೆ, ವರ್ಗಾವಣೆ ಮಾಡಿದ ಅಸಲು ಹಣವಾಗಲಿ ಅಥವಾ ಲಾಭಾಂಶವಾಗಲಿ ಮರಳಿ ನೀಡದೆ ಆರೋಪಿಗಳು ವಂಚಿಸಿದ್ದಾರೆ. ಈ ಬಗ್ಗೆ ಐಟಿ ಆಕ್ಟ್ ಹಾಗೂ ಬಿಎನ್ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಸೆನ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ಆ್ಯಪ್ ಗಳನ್ನು ಸೃಷ್ಟಿಸಿ ಅದರಲ್ಲಿ ಗ್ರಾಹಕರ ಖಾತೆಗಳೆಂದು ತೋರಿಸಿ ವಂಚಿಸುವ ಜಾಲ ಇದಾಗಿದ್ದು ಇದನ್ನೇ ನೈಜವೆಂದು ನಂಬಿ ವಂಚಕರು ಸೂಚಿಸಿದ ಖಾತೆಗಳಿಗೆ ಹಣ ಹಾಕಿ ಮೋಸ ಹೋಗುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am