ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm