ಬ್ರೇಕಿಂಗ್ ನ್ಯೂಸ್
21-03-26 08:23 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಪಾಣೆಮಂಗಳೂರು ಮೂಲದ ಯುವ ಉದ್ಯಮಿಯೊಬ್ಬ ಸುಳ್ಯದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಪಾಣೆಮಂಗಳೂರು ಸಮೀಪದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ಯುವ ಉದ್ಯಮಿ ತಿಲಕರಾಜ್ (28) ಮೃತರು.
ಸುಳ್ಯ ತಾಲೂಕಿನ ಗೂನಡ್ಕದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ತಿಲಕರಾಜ್ ಅವರು ಮಾರ್ಚ್ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ತಮ್ಮ ಕಾರಿನಲ್ಲಿ ಕಲ್ಲಡ್ಕದಿಂದ ಮಡಿಕೇರಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಇವರು, ಶುಕ್ರವಾರ ಸಂಜೆ ಗೂನಡ್ಕದ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.
ಶನಿವಾರ ಬೆಳಗ್ಗೆ ಬಹಳ ಹೊತ್ತಾದರೂ ಅವರು ಉಳಿದುಕೊಂಡಿದ್ದ ಕೊಠಡಿಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸುಳ್ಯ ಪೊಲೀಸರು ಕೊಠಡಿಯ ಬಾಗಿಲು ಒಡೆದು ಒಳನುಗ್ಗಿದಾಗ ತಿಲಕರಾಜ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am