ಬ್ರೇಕಿಂಗ್ ನ್ಯೂಸ್
03-01-21 02:36 pm Mangaluru Correspondent ಕರಾವಳಿ
ಪುತ್ತೂರು, ಜ.3: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ ಹೊಡೆದ ಪ್ರಕರಣದಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿದ್ದು ಹತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಪುತ್ತೂರು ತಾಲೂಕಿನ ಈಶ್ವರಮಂಗಲದಿಂದ ಹೊರಟಿದ್ದ ಮದುವೆ ದಿಬ್ಬಣದ ಬಸ್ ನಲ್ಲಿ 63 ಮಂದಿ ಇದ್ದರು. 30 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರು ಮಧ್ಯಾಹ್ನವೇ ಮೃತಪಟ್ಟಿದ್ದರು ಎನ್ನಲಾಗಿತ್ತು.
ಕೊಡಗು ಜಿಲ್ಲೆಯ ಗಡಿಭಾಗ ಕರಿಕೆ ಬಳಿಯ ಚೆತ್ತುಕಯ ಎಂಬಲ್ಲಿ ಮದುವೆ ಕಾರ್ಯ ಇತ್ತು. ಇದಕ್ಕಾಗಿ ಪುತ್ತೂರಿನ ವಧುವಿನ ಕಡೆಯವರು ಬಸ್ಸಿನಲ್ಲಿ ಹೊರಟಿದ್ದರು. ಬಸ್ ಸುಳ್ಯ ಮೂಲಕ ಕಾಸರಗೋಡು ಜಿಲ್ಲೆಯ ಆಲೆಟ್ಟಿ - ಕಲ್ಲಪಳ್ಳಿ - ಪಾಣತ್ತೂರು ಮಾರ್ಗವಾಗಿ ಕೊಡಗಿನತ್ತ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾಣತ್ತೂರು ಬಳಿ ಪಲ್ಟಿಯಾಗಿದ್ದು ಮನೆಯ ಮೇಲೆ ಬಿದ್ದಿತ್ತು.
ಮೃತರನ್ನು ರಾಜೇಶ್, ರವಿಚಂದ್ರ, ಆದರ್ಶ, ಶ್ರೇಯಸ್, ಸುಮತಿ, ಶಶಿಕುಮಾರ್ ಮತ್ತು ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
EARLIER REPORT: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ ಹೊಡೆದ ಪರಿಣಾಮ ಐವರು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಗಡಿಭಾಗ ಪಾಣತ್ತೂರಿನಲ್ಲಿ ನಡೆದಿದೆ.
ಪುತ್ತೂರಿನಿಂದ ಹೊರಟಿದ್ದ ಮದುವೆ ದಿಬ್ಬಣದ ಬಸ್ ನಲ್ಲಿ 60 ಮಂದಿ ಇದ್ದರೆನ್ನಲಾಗುತ್ತಿದ್ದು 30 ಮಂದಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು 11 ವರ್ಷದ ಬಾಲಕ ಸಾವನ್ನಪ್ಪಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಗಡಿಭಾಗ ಕರಿಕೆ ಎಂಬಲ್ಲಿ ಮದುವೆ ಕಾರ್ಯ ಇತ್ತು. ಇದಕ್ಕಾಗಿ ಪುತ್ತೂರಿನ ವರನ ಕಡೆಯವರು ಬಸ್ಸಿನಲ್ಲಿ ಹೊರಟಿದ್ದರು. ಬಸ್ ಸುಳ್ಯ ಮೂಲಕ ಕಾಸರಗೋಡು ಜಿಲ್ಲೆಯ ಆಲೆಟ್ಟಿ - ಕಲ್ಲಪಳ್ಳಿ - ಪಾಣತ್ತೂರು ಮಾರ್ಗವಾಗಿ ಕೊಡಗಿನತ್ತ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾಣತ್ತೂರು ಬಳಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದ್ದು ಮನೆಯ ಮೇಲೆ ಬಿದ್ದಿದೆ.
ಮೃತರು ಪುತ್ತೂರಿನ ನಿವಾಸಿಗಳು ಎನ್ನಲಾಗುತ್ತಿದೆ. ಹಲವಾರು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಕಾಞಂಗಾಡ್ ಮತ್ತು ಕಾಸರಗೋಡಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
Five people were killed and several others injured after a bus from Puttur was on its way to wedding function toppled near Panathooru, Kasargod here on Sunday January 3.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm