ಬ್ರೇಕಿಂಗ್ ನ್ಯೂಸ್
26-03-26 07:19 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ನವಮಂಗಳೂರು ಬಂದರಿಗೆ ಎಲ್ಪಿಜಿ ಟ್ಯಾಂಕರ್ "ಎಂ.ಟಿ. ಅಪೋಲೊ ಓಶನ್" ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿಸಿದೆ. ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕದ 40 ಸಾವಿರನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ.
ಈ ಮಹತ್ವದ ಸಂದರ್ಭದಲ್ಲಿನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಶ್ರೀಮತಿ ಎಸ್. ಶಾಂತಿ ಅವರು ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಂದರಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಎಂ.ಟಿ. ಅಪೋಲೋ ಓಶನ್ ಹಡಗು 16,000 ಮೆಟ್ರಿಕ್ ಟನ್ ಎಲ್ಪಿಜಿಯನ್ನು ಗುಜರಾತಿನಿಂದ ಹೊತ್ತು ತಂದಿದ್ದು ಮಂಗಳೂರಿನಲ್ಲಿ ಎಚ್ ಪಿಸಿಎಲ್, ಇಂಡಿಯನ್ ಆಯಿಲ್ ಕಂಪನಿಗಳಿಗೆ ಪೂರೈಸಲಿದೆ. ಇದು ಸ್ಥಳೀಯವಾಗಿ ಕೈಗಾರಿಕಾ ಹಾಗೂ ಗೃಹ ಬಳಕೆಯ ಎಲ್ ಪಿಜಿ ಕೊರತೆಯನ್ನು ನೀಗಿಸಲಿದೆ.
ಇತ್ತೀಚೆಗೆ ಕತಾರ್ನಿಂದ ದ್ರವೀಕೃತತ ಪೆಟ್ರೋಲಿಯಂ ಅನಿಲವನ್ನು (ಎಲ್ಪಿಜಿ) ಶಿವಾಲಿಕ್ ಹೆಸರಿನ ಭಾರತದ ಹಡಗು ಗುಜರಾತ್ ಬಂದರಿಗೆ ತಲುಪಿಸಿತ್ತು. ಅಲ್ಲಿ ಅರ್ಧದಷ್ಟು ಎಲ್ಪಿಜಿ ಇಳಿಸಿ, ಉಳಿದುದನ್ನು ಅಪೊಲೋ ಓಶಿಯನ್ ಸರಕು ಹಡಗಿನ ಮೂಲಕ ಮಂಗಳೂರಿಗೆ ತರಿಸಲಾಗಿದೆ. ಇನ್ನೆರಡು ದಿನದಲ್ಲಿ ಮತ್ತೆರಡು ಕಚ್ಚಾತೈಲ ಹೊತ್ತ ಹಡಗುಗಳು ಮಂಗಳೂರಿಗೆ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm