ಬ್ರೇಕಿಂಗ್ ನ್ಯೂಸ್
26-03-26 07:19 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ನವಮಂಗಳೂರು ಬಂದರಿಗೆ ಎಲ್ಪಿಜಿ ಟ್ಯಾಂಕರ್ "ಎಂ.ಟಿ. ಅಪೋಲೊ ಓಶನ್" ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿಸಿದೆ. ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕದ 40 ಸಾವಿರನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ.
ಈ ಮಹತ್ವದ ಸಂದರ್ಭದಲ್ಲಿನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಶ್ರೀಮತಿ ಎಸ್. ಶಾಂತಿ ಅವರು ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಂದರಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಎಂ.ಟಿ. ಅಪೋಲೋ ಓಶನ್ ಹಡಗು 16,000 ಮೆಟ್ರಿಕ್ ಟನ್ ಎಲ್ಪಿಜಿಯನ್ನು ಗುಜರಾತಿನಿಂದ ಹೊತ್ತು ತಂದಿದ್ದು ಮಂಗಳೂರಿನಲ್ಲಿ ಎಚ್ ಪಿಸಿಎಲ್, ಇಂಡಿಯನ್ ಆಯಿಲ್ ಕಂಪನಿಗಳಿಗೆ ಪೂರೈಸಲಿದೆ. ಇದು ಸ್ಥಳೀಯವಾಗಿ ಕೈಗಾರಿಕಾ ಹಾಗೂ ಗೃಹ ಬಳಕೆಯ ಎಲ್ ಪಿಜಿ ಕೊರತೆಯನ್ನು ನೀಗಿಸಲಿದೆ.
ಇತ್ತೀಚೆಗೆ ಕತಾರ್ನಿಂದ ದ್ರವೀಕೃತತ ಪೆಟ್ರೋಲಿಯಂ ಅನಿಲವನ್ನು (ಎಲ್ಪಿಜಿ) ಶಿವಾಲಿಕ್ ಹೆಸರಿನ ಭಾರತದ ಹಡಗು ಗುಜರಾತ್ ಬಂದರಿಗೆ ತಲುಪಿಸಿತ್ತು. ಅಲ್ಲಿ ಅರ್ಧದಷ್ಟು ಎಲ್ಪಿಜಿ ಇಳಿಸಿ, ಉಳಿದುದನ್ನು ಅಪೊಲೋ ಓಶಿಯನ್ ಸರಕು ಹಡಗಿನ ಮೂಲಕ ಮಂಗಳೂರಿಗೆ ತರಿಸಲಾಗಿದೆ. ಇನ್ನೆರಡು ದಿನದಲ್ಲಿ ಮತ್ತೆರಡು ಕಚ್ಚಾತೈಲ ಹೊತ್ತ ಹಡಗುಗಳು ಮಂಗಳೂರಿಗೆ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am