ಬ್ರೇಕಿಂಗ್ ನ್ಯೂಸ್
28-03-26 09:08 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 28: ಕರಾವಳಿಯ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಕೆಲವು ಕಡೆ ಸಿಡಿಲು ಮಿಂಚು ಸಹಿತ ಅರ್ಧ ಗಂಟೆ ಮಳೆಯಾಗಿದ್ದು ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಇಳೆಗೆ ಬೇಸಗೆ ಮಳೆ ಸ್ವಲ್ಪ ತಂಪು ನೀಡಿದೆ.
ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಸಿಡಿಲು ಮಿಂಚು ಜೋರಾಗಿಯೇ ಇತ್ತು. ಮಂಜೇಶ್ವರ ಭಾಗದಲ್ಲಿ ಸಂಜೆ ಆರು ಗಂಟೆ ವೇಳೆಗೆ ಅರ್ಧ ಗಂಟೆ ಉತ್ತಮ ಮಳೆಯಾಗಿದ್ದರೆ, ಪುತ್ತೂರು, ಸುಳ್ಯದಲ್ಲಿ ಸಾಧಾರಣ ಮಳೆಯಾಗಿದೆ. ಉಪ್ಪಿನಂಗಡಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮೂಡುಬಿದ್ರೆ ಭಾಗದಲ್ಲಿ ಮೋಡದ ವಾತಾವರಣ ಮತ್ತು ಸಿಡಿಲು ಮಿಂಚಿನ ಆರ್ಭಟ ಮಾತ್ರ ಇತ್ತು. ಮಳೆ ಹನಿ ಬೀಳಲಿಲ್ಲ.


ಇದೇ ವೇಳೆ, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳು ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮೂರು ದಿನಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶನಿವಾರ ಸಂಜೆ ವೇಳೆಗೆ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗಿದೆ.
ಮಾರ್ಚ್ ತಿಂಗಳ ನಡುವಲ್ಲಿ ಭಾರೀ ಬಿಸಿಲಿನ ಕಾರಣ ಬೇಸಗೆಯಲ್ಲಿ ಮಳೆಯಾಗುವುದು ವಾಡಿಕೆ. ವಿಪರೀತ ಬಿಸಿಲಿನ ಕಾರಣ ಮಳೆಯಾಗಿದ್ದು ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನರು, ಇತರೇ ಜೀವಿಗಳಿಗೆ ಸ್ವಲ್ಪ ತಂಪು ನೀಡಿದೆ. ಕರಾವಳಿ ಭಾಗದಲ್ಲಿ ಹಗಲಿನ ವೇಳೆ 39-40 ಡಿಗ್ರಿ ತಾಪಮಾನವಿದ್ದು ಭಾರೀ ಸೆಕೆಯಿಂದಾಗಿ ಪರಿತಾಪ ಪಡುವಂತಾಗಿದೆ.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm