ಬ್ರೇಕಿಂಗ್ ನ್ಯೂಸ್
30-03-26 06:09 pm Mangaluru staffer ಕರಾವಳಿ
ಮಂಗಳೂರು, ಮಾರ್ಚ್ 30: ಮೆಡಿಕಲ್ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟ್ ಒಂದರ 12ನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಮೃತಪಟ್ಟ ಯುವಕ. ಕೆಎಂಸಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಾರ್ಥಕ್, ಸೋಮವಾರ ಸಂಜೆ ಅತ್ತಾವರದ ಗೆಳತಿಯೊಬ್ಬಳ ಮನೆಯಿದ್ದ ಅಪಾರ್ಟ್ಮೆಂಟಿಗೆ ಬಂದಿದ್ದು 12ನೇ ಮಹಡಿಗೆ ತೆರಳಿ ಅಲ್ಲಿಂದ ಹೊರಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಎತ್ತರದಿಂದ ಬಿದ್ದಿದ್ದರಿಂದ ದೇಹ ಜರ್ಝರಿತವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾರ್ಥಕ್ ಅತ್ತಾವರದಲ್ಲಿ ಪಿಜಿಯೊಂದರಲ್ಲಿ ವಾಸವಿದ್ದು ಮಾರ್ಚ್ 31ರಿಂದ ಪರೀಕ್ಷೆ ನಡೆಯಲಿಕ್ಕಿತ್ತು. ಕೃತ್ಯಕ್ಕೆ ಏನು ಕಾರಣ ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪ್ರೇಮ ವೈಫಲ್ಯವೋ, ಪರೀಕ್ಷೆ ಭಯವೋ ಎನ್ನುವ ಬಗ್ಗೆ ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm