ಬ್ರೇಕಿಂಗ್ ನ್ಯೂಸ್
30-03-26 06:09 pm Mangaluru staffer ಕರಾವಳಿ
ಮಂಗಳೂರು, ಮಾರ್ಚ್ 30: ಮೆಡಿಕಲ್ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟ್ ಒಂದರ 12ನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಮೃತಪಟ್ಟ ಯುವಕ. ಕೆಎಂಸಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಾರ್ಥಕ್, ಸೋಮವಾರ ಸಂಜೆ ಅತ್ತಾವರದ ಗೆಳತಿಯೊಬ್ಬಳ ಮನೆಯಿದ್ದ ಅಪಾರ್ಟ್ಮೆಂಟಿಗೆ ಬಂದಿದ್ದು 12ನೇ ಮಹಡಿಗೆ ತೆರಳಿ ಅಲ್ಲಿಂದ ಹೊರಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಎತ್ತರದಿಂದ ಬಿದ್ದಿದ್ದರಿಂದ ದೇಹ ಜರ್ಝರಿತವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾರ್ಥಕ್ ಅತ್ತಾವರದಲ್ಲಿ ಪಿಜಿಯೊಂದರಲ್ಲಿ ವಾಸವಿದ್ದು ಮಾರ್ಚ್ 31ರಿಂದ ಪರೀಕ್ಷೆ ನಡೆಯಲಿಕ್ಕಿತ್ತು. ಕೃತ್ಯಕ್ಕೆ ಏನು ಕಾರಣ ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪ್ರೇಮ ವೈಫಲ್ಯವೋ, ಪರೀಕ್ಷೆ ಭಯವೋ ಎನ್ನುವ ಬಗ್ಗೆ ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am