ಬ್ರೇಕಿಂಗ್ ನ್ಯೂಸ್
31-03-26 03:01 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 31: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಬಳಿಯ ಕಳಿಯ ಗ್ರಾಮದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಅನಿರೀಕ್ಷಿತವಾಗಿ ತೆರೆದುಕೊಂಡು ಒಳಗಡೆ ನಿಂತಿದ್ದ ಇಬ್ಬರು ಸೋದರ ವಿದ್ಯಾರ್ಥಿನಿಯರು ರಸ್ತೆ ಮೇಲೆ ಬಿದ್ದಿದ್ದಾರೆ.
ಪುತ್ತೂರಿನಿಂದ ಧರ್ಮಸ್ಥಳದ ದಾರಿಯಲ್ಲಿ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆ ರೋಡ್ ತಿರುವಿನಲ್ಲಿ ವೇಗವಾಗಿ ಸಾಗುತ್ತಿದ್ದಾಗ ಬಸ್ಸಿನ ಬಾಗಿಲು ಏಕಾಏಕಿ ತೆರೆಯಲ್ಪಟ್ಟಿದೆ. ಈ ವೇಳೆ ಬಸ್ನ ಬಾಗಿಲಿನ ಬಳಿಯೇ ನಿಂತಿದ್ದ ಅಕ್ಕ ಮೊದಲಿಗೆ ರಸ್ತೆಗೆ ಬಿದ್ದರೆ, ಅವರನ್ನು ರಕ್ಷಿಸಲು ಮುಂದಾದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಗೆ ಬಿದ್ದಿದ್ದಾರೆ.
ಈ ಘಟನೆ ರಸ್ತೆ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ದೃಶ್ಯವು ನೋಡುವವರ ಎದೆ ನಡುಗಿಸುವಂತಿದೆ. ಸ್ಥಳೀಯರು ತಕ್ಷಣ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಸಹೋದರಿಯರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Two sisters fall from a moving KSRTC bus after the door suddenly opens near Belthangady, Mangaluru. Shocking CCTV footage captures the moment. Both sustained minor injuries and were rushed to a private hospital. Locals allege negligence by bus staff. 🚨 pic.twitter.com/IHTIX7OKKa
— Headline Karnataka (@hknewsonline) March 31, 2026
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am