ಬ್ರೇಕಿಂಗ್ ನ್ಯೂಸ್
04-01-21 11:14 am Mangalore Correspondent ಕರಾವಳಿ
ಬಂಟ್ವಾಳ, ಜ.4 : ವಿಟ್ಲ ಮೇಗಿನಪೇಟೆಯಲ್ಲಿರುವ ಎಸ್.ಡಿ.ಪಿ.ಐ ಪಕ್ಷದ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಕೃತ್ಯ ನಡೆದಿದ್ದು ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿವೆ. ಪೈಂಟ್ ಸುರಿದು ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಡಿ.ಪಿ.ಐ. ಮುಖಂಡ ಕಲಂದರ್ ಪರ್ತಿಪ್ಪಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ. ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ನೈತಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
Miscreants burn SDPI office at Vitla in Mangalore for raising Pro Pakistan Slogans in Ujre, Belthangady. Police have registered the case and are in search for the criminals.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm