ಬ್ರೇಕಿಂಗ್ ನ್ಯೂಸ್
04-01-21 11:14 am Mangalore Correspondent ಕರಾವಳಿ
ಬಂಟ್ವಾಳ, ಜ.4 : ವಿಟ್ಲ ಮೇಗಿನಪೇಟೆಯಲ್ಲಿರುವ ಎಸ್.ಡಿ.ಪಿ.ಐ ಪಕ್ಷದ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಕೃತ್ಯ ನಡೆದಿದ್ದು ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿವೆ. ಪೈಂಟ್ ಸುರಿದು ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಡಿ.ಪಿ.ಐ. ಮುಖಂಡ ಕಲಂದರ್ ಪರ್ತಿಪ್ಪಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ. ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ನೈತಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
Miscreants burn SDPI office at Vitla in Mangalore for raising Pro Pakistan Slogans in Ujre, Belthangady. Police have registered the case and are in search for the criminals.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm