ಬ್ರೇಕಿಂಗ್ ನ್ಯೂಸ್
04-01-21 11:14 am Mangalore Correspondent ಕರಾವಳಿ
ಬಂಟ್ವಾಳ, ಜ.4 : ವಿಟ್ಲ ಮೇಗಿನಪೇಟೆಯಲ್ಲಿರುವ ಎಸ್.ಡಿ.ಪಿ.ಐ ಪಕ್ಷದ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಕೃತ್ಯ ನಡೆದಿದ್ದು ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿವೆ. ಪೈಂಟ್ ಸುರಿದು ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಡಿ.ಪಿ.ಐ. ಮುಖಂಡ ಕಲಂದರ್ ಪರ್ತಿಪ್ಪಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ. ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ನೈತಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
Miscreants burn SDPI office at Vitla in Mangalore for raising Pro Pakistan Slogans in Ujre, Belthangady. Police have registered the case and are in search for the criminals.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm