ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm