ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm