ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm