ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
01-09-25 01:25 pm
Bangalore Correspondent
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
31-08-25 10:34 pm
Mangalore Correspondent
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
01-09-25 01:58 pm
Mangalore Correspondent
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm