ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm