ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm