ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.
ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm