ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.
ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm