ಬ್ರೇಕಿಂಗ್ ನ್ಯೂಸ್
07-04-26 01:22 pm HK News Staffer ಕರಾವಳಿ
ಮಂಗಳೂರು, , ಏ.7: ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ 11ನೇ ವರ್ಷದ “ಬೆಸೆಂಟ್ ಪ್ರೀಮಿಯರ್ ಲೀಗ್” ಕ್ರೀಡಾಕೂಟವು ಮಂಗಳೂರಿನ ಪದುವಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು. ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್ ಹಾಗೂ ಬೆಸಂಟ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಸಂಚಾಲಕ ಸತೀಶ್ ಕುಮಾರ್ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ಲೀಗ್ನಲ್ಲಿ ಆರು ತಂಡಗಳು ಭಾಗವಹಿಸಿದ್ದವು. ಸೆಮಿಫೈನಲ್ ಹಾಗೂ ಫೈನಲ್ ಹಂತಗಳಿಗೆ ಆಯ್ಕೆ ಮಾಡುವ ಉದ್ದೇಶದಿಂದ ಲೀಗ್ ಪಂದ್ಯಗಳನ್ನು ನಡೆಸಲಾಯಿತು. ಕ್ರೀಡಾಕೂಟದಲ್ಲಿ ಆಟಗಾರರು ಉತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರ ಮನಗೆದ್ದರು.







ಅಂತಿಮವಾಗಿ ಲೋಹಿತ್ ಬಜಾಲ್ ಅವರ “ಆರೆಂಜ್ ಆರ್ಮಿ” ತಂಡ ಚಾಂಪಿಯನ್ ಪಟ್ಟವನ್ನು ಪಡೆದು ಟ್ರೋಫಿ ಹಾಗೂ ನಗದು ಬಹುಮಾನವನ್ನು ಮುಡಿಗೇರಿಸಿಕೊಂಡಿತು. ಜಿತೇಶ್ ದೇವಾಡಿಗ ಅವರ “ಬ್ಲೂ ಸ್ಟ್ರೈಕ್ಸ್” ತಂಡ ರನ್ನರ್-ಅಪ್ ಸ್ಥಾನವನ್ನು ಪಡೆದು ಟ್ರೋಫಿ ಮತ್ತು ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿತು̤
ವೈಯಕ್ತಿಕ ಪ್ರಶಸ್ತಿಗಳ ವಿಭಾಗದಲ್ಲಿ, ಫೈನಲ್ ಪಂದ್ಯದಲ್ಲಿ ಪುಷ್ಪರಾಜ್ “ಮ್ಯಾನ್ ಆಫ್ ದಿ ಮ್ಯಾಚ್” ಪ್ರಶಸ್ತಿಯನ್ನು ಪಡೆದರು. ಸೀಸನ್ನ ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಬ್ಲೂ ಸ್ಟ್ರೈಕ್ಸ್ ತಂಡದ ರವಿಚಂದ್ರ ಅವರಿಗೆ ನೀಡಲಾಯಿತು. ಉತ್ತಮ ಬ್ಯಾಟ್ಸ್ಮನ್ ಪ್ರಶಸ್ತಿಯನ್ನು ವಿಕ್ಟರಿ ತಂಡದ ಮಧು ಪಡೆದರೆ, ಉತ್ತಮ ಬೌಲರ್ ಪ್ರಶಸ್ತಿಯನ್ನು ಆರೆಂಜ್ ಆರ್ಮಿ ತಂಡದ ನಚಿಕೇತಾ ಪಡೆದರು. ಸೀಸನ್ನ “ಮ್ಯಾನ್ ಆಫ್ ದಿ ಸೀರೀಸ್” ಪ್ರಶಸ್ತಿಯನ್ನು ಆರೆಂಜ್ ಆರ್ಮಿ ತಂಡದ ಪುನೀತ್ ತಮ್ಮದಾಗಿಸಿಕೊಂಡರು.



ಸಮಾರೋಪ ಸಮಾರಂಭದಲ್ಲಿ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಚಾಲಕರಾದ ಲಲಿತಾ ಜಿ. ಮಲ್ಲ್ಯ ಭಾಗಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ್ ಜಿ. ಮಾಳಗೆ, ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀವಿದ್ಯಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್ ಎಂ. ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪ್ರಣವ್ ಗಣೇಶ್, ಖಜಾಂಚಿ ನರೆಶ್ ಕಾಮತ್, ಜೊತೆಗೆ ಕಾರ್ಯದರ್ಶಿಗಳಾದ ನವ್ಯಾ, ಪ್ರದೀಪ್ ಕೆ., ಮೋಹಿತ್ ಶೆಟ್ಟಿ, ಶ್ರೇಯಸ್, ಅವಿನಾಶ್, ಶರಣ್ಯ ಹಾಗೂ ಪ್ರಸ್ತುತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm